close
Choose your channels

ಕುಮುಟಾದಲ್ಲಿ ಸವಾರಿ ೨

Tuesday, January 21, 2014 • Kannada Comments
Listen to article
--:-- / --:--
1x
This is a beta feature and we would love to hear your feedback?
Send us your feedback to audioarticles@vaarta.com

ಜೇಕಬ್ ಫಿಲಂಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ-ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರುವ ಜೇಕಬ್ ವರ್ಗೀಸ್ ರವರ ಸವಾರಿ ೨ ಚಿತ್ರಕ್ಕೆ ಕುಮುಟ ಬೀಚ್ ಮಿರ್ಜಾನ್ ಫೋರ್ಟ್ನಲ್ಲಿ ಕರಣ್ ರಾವ್ ಶೃತಿ ಹರಿಹರನ್ ಅಭಿನಯದಲ್ಲಿ ನಿನ್ನ ದನಿಗಾಗಿ ನಿನ್ನ ಕಲೆಗಾಗಿ ಕಾಯುವೆ ಎಂಬ ಯುಗಳ ಗೀತೆ ರಘು ನೃತ್ಯ ನಿರ್ದೇಶನದಲ್ಲಿ ನಡೆಯಿತು.

ಈ ಗೀತೆಯನ್ನು ಜಯಂತ್ ಕಾಯ್ಕಿಣಿ ರಚಿಸಿದ್ದಾರೆ. ಈ ಚಿತ್ರದ ಸಂಭಾಷಣೆ-ಮಂಜು ಮಾಂಡವ್ಯ, ಛಾಯಾಗ್ರಹಣ-ಶಶಿಕುಮಾರ್, ಸಂಗೀತ-ಮಣಿಕಾಂತ್ ಕದ್ರಿ, ಸಾಹಸ-ಡಿಪರೆಂಟ್ ಡ್ಯಾನಿ, ನೃತ್ಯ-ರಘು-ಅರವಿಂದ, ಕಲೆ-ಕುಮಾರ್, ಕೋ-ಡೈರೆಕ್ಟರ್-ನಂದೀಶ್, ನಿರ್ವಹಣೆ-ಸುಂದರರಾಜ್-ಗಗನಮೂರ್ತಿ, ಸಾಹಿತ್ಯ-ಜಯಂತ್ ಕಾಯ್ಕಿಣಿ, ಕವಿರಾಜ್, ಡಾ ವಿ. ನಾಗೇಂದ್ರ ಪ್ರಸಾದ್, ಶ್ರೀನಗರ ಕಿಟ್ಟಿ, ಶೃತಿ ಹರಿಹರನ್, ಕರಣ್ ರಾವ್, ಅಬ್ಬಾಸ್, ಗಿರೀಶ್ ಕಾರ್ನಾಡ್, ಸಾಧುಕೋಕಿಲ, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ.

Follow us on Google News and stay updated with the latest!